ದುಬೈನಿಂದ ವಿಮಾನ ಹೊರಟ್ಟಿದ್ದು ಚೆನ್ನೈಗೆ’ ಲ್ಯಾಂಡ್ ಆಗಿದ್ದು ಮಾತ್ರ ಬೆಂಗಳೂರಿನಲ್ಲಿ!

1 min read

ಬೆಂಗಳೂರು: ಅವರೆಲ್ಲರೂ ದುಬೈನಿಂದ ಚೆನ್ನೈಗೆ ಹೊರಟಿದ್ದರು, ಆದರೆ ಬಂದಿಳಿದಿದ್ದು ಮಾತ್ರ ಬೆಂಗಳೂರಿಗೆ. ಹೌದು ಇಂತಹದೊಂದು ಘಟನೆ ನಡೆದಿದ್ದು, ಅನಿವಾರ್ಯವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಿದೆ.

ಸದ್ಯ ಬಂದಿಳಿದ ಅವರೆಲ್ಲರಿಗೂ ‘ಐರಾವತ’ ನೆರವಿಗೆ ಬಂದಿದ್ದಾನೆ.
ಮಳೆಯಿಂದಾಗಿ ತೀವ್ರ ಸಮಸ್ಯೆ ಉಂಟಾಗಿರುವ ಕಾರಣ ದುಬೈನಿಂದ ಚೆನ್ನೈಗೆ ಹೊರಟಿದ್ದ ವಿಮಾನವನ್ನು ಬೆಂಗಳೂರು ನಿಲ್ದಾಣಕ್ಕೆ ಕಳುಹಿಸಲಾಗಿದೆ. ಚೆನ್ನೈನ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಿಂದಾಗಿ ಲ್ಯಾಂಡಿಂಗ್ ಸಮಸ್ಯೆ ಆಗಿರುವುದರಿಂದ ಅವರಿಗೆ ಈ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಬಸ್‌ನಿಂದ ತಮಿಳುನಾಡಿಗೆ ಕಳುಹಿಸುವ ಕೆಲಸ ಮಾಡಲಾಗಿದೆ.

About Author

Leave a Reply

Your email address will not be published. Required fields are marked *