ಸಚಿವ ನಾಗೇಂದ್ರ ಆಸ್ಪತ್ರೆಗೆ ಭೇಟಿ!!

1 min read

ಟಿ.ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಭೀಕರ ರಸ್ತೆ ಅಪಾಘಾತದಲ್ಲಿ ಚೆಲುವಾಂಭ ಆಸ್ಪತ್ರೆಯಲ್ಲಿ ಗಾಯಾಳಾಗಿ ದಾಖಲಾಗಿರುವರನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಬಿ .ನಾಗೇಂದ್ರ ಅವರು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.

About Author

Leave a Reply

Your email address will not be published. Required fields are marked *