ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ...
Blog
ಸಿನಿಮಾ: ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ...
ಕಬಿನಿ ಜಲಾಶಯದಲ್ಲಿ ಹೊರಹರಿವು ಹೆಚ್ಚಳ ದಿಂದ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು...
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯಿತ್ರಿ ಅವರು ಇಂದು ಸರಗೂರು ತಾಲ್ಲೂಕಿನ ನುಗು ಜಲಾಶಯ ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಪ್ರವಾಹ...
ಕಬಿನಿ ಜಲಾಶಯ ಭರ್ತಿಯಾಗಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗೋ ಹೆಗ್ಗಳಿಕೆಗೆ ಪಾತ್ರವಾಗಿರೋ ಕಪಿಲಾ ಜಲಾಶಯ 82 ಅಡಿ ತಲುಪಿದ್ದು, ಡ್ಯಾಂಗೆ ಅತಿ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಅದನ್ನ...
ಮೈಸೂರು: ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು....
ಮೈಸೂರು: ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಲದರ್ಶಿನಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ಇದೇ ಸಂಸರ್ಭದಲ್ಲಿ...
ಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದ್ದು, ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ...
ಸಿನಿಮಾ: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳೋದ್ರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ....
ಸಿನಿಮಾ: 'ಕರಾವಳಿ' ಸ್ಯಾಂಡಲ್ ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ನಿರ್ದೇಶಕ...