ಮೈಸೂರು ಮೃಗಾಲಯದಲ್ಲಿ ನಟ ದರ್ಶನ್: ಗಿಡ ನೆಡುವ ಮೂಲಕ ಪರಿಸರ ಜಾಗೃತಿ
1 min read![](https://nannurumysuru.com/wp-content/uploads/2021/06/Dboss.jpg)
ಮೈಸೂರು: ಮೈಸೂರು ಮೃಗಾಲಯದಲ್ಲಿ ಇಂದು ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ನಟ ದರ್ಶನ್, ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.
![](https://nannurumysuru.com/wp-content/uploads/2021/06/WhatsApp-Image-2021-06-05-at-5.03.16-PM-1024x683.jpeg)
ಈ ವೇಳೆ ಮೃಗಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದರ್ಶನ್ಗೆ ಸಾಥ್ ನೀಡಿದ್ದರು. ವಿಶೇಷ ಅಂದರೆ ಇದೇವೇಳೆ ಪ್ರಾಣಿಗಳ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಾರ್ವಜನಿಕರಿಗೆ ಪ್ರಾಣಿಗಳನ್ನ ದತ್ತು ಸ್ವೀಕಾರ ಮಾಡಬೇಕೆಂದು ಮನವಿ ಮಾಡುವುದಾಗಿಯು ತಿಳಿಸಿದರು.
![](https://nannurumysuru.com/wp-content/uploads/2023/09/Nayana-Kumars.jpg)