ರಾಜಕೀಯ ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ 1 min read 2 years ago newsdesk ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ವಿಖ್ಯಾತ ಹಾಸನಾಂಬ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು. About Author newsdesk See author's posts Continue Reading Previous ಪ್ರಧಾನಿಯವರ ರಾಜಕೀಯ ಭಾಷಣದಲ್ಲಿ ಮಾಡಿರುವ ಆರೋಪವೆಲ್ಲ ಸುಳ್ಳಿನ ಕಂತೆNext ನವೆಂಬರ್ 18 &19ಕ್ಕೆ ಮತದಾರರ ವಿಶೇಷ ನೋಂದಣಿ ಅಭಿಯಾನ.!