ಮೈಸೂರು ದಸರಾ ಹಿನ್ನಲೆ- ಮೈಸೂರು ಅರಮನೆಯಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ!

1 min read

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021ರ ರೂಪುರೇಷೆ ಸಿದ್ದತೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಮೈಸೂರು ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ಸಭೆ ಆಯೋಜನೆಯಾಗಿದ್ದು, ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ ಟಿ ದೇವೇಗೌಡ, ಎಸ್ ಎ ರಾಮದಾಸ್, ಹರ್ಷವರ್ಧನ್, ಎಂಎಲ್‌ಸಿ, ಕೆಟಿ ಶ್ರೀಕಂಠೇಗೌಡ, ಮೇಯರ್ ಸುನಂದಾ ಪಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.

About Author

Leave a Reply

Your email address will not be published. Required fields are marked *