ಧರ್ಮಸ್ಥಳದಲ್ಲಿ ವಿಕೆಂಡ್ ದರ್ಶನಕ್ಕೆ ಬ್ರೇಕ್!
1 min read![](https://nannurumysuru.com/wp-content/uploads/2021/08/IMG_20210805_074405-1024x683-1.jpg)
ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ನಿತ್ಯವೂ ಸಾವಿರಾರು ಸಂಖ್ಯೆಯ ಭಕ್ತರು ತೆರಳಿ ಮಂಜುನಾಥ ಸ್ವಾಮಿಯ ದರುಶನ ಪಡೆಯುತ್ತಾರೆ. ಆದ್ರೀಗಾ ಕೋವಿಡ್ ದಿನೆ ದಿನೆ ಹೆಚ್ವಾಗುತ್ತಿರುವ ಕಾರಣ ಕಠಿಣ ಕ್ರಮಗಳನ್ನ ಕೈಗೊಳ್ಳಲಾಗ್ತಿದೆ.
-ಏತನ್ ಮಧ್ಯೆ ಇಂದಿನಿಂದ 10 ದಿನಗಳ ಕಾಲ ಅಂದರೆ ಆಗಸ್ಟ್ 5 ರಿಂದ ಆಗಸ್ಟ್ 15ರ ವರೆಗು ಮಂಜುನಾಥ ಸ್ವಾಮಿಯ ದೇಗುಲದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಯನ್ನ ರದ್ದುಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
![](https://nannurumysuru.com/wp-content/uploads/2021/08/IMG-20210804-WA0071-749x1024.jpg)
ಅಲ್ಲದೆ ಶನಿವಾರ ಹಾಗೂ ಭಾನುವಾರ ಎರಡು ದಿನವು ದೇವರ ದರ್ಶನಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ಕರೋನಾ ನಿಯಂತ್ರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಜ್ಜಾಗಿದೆ.