ಮತ ಏಣಿಕೆ ಕೇಂದ್ರ ಪರಿಶೀಲನೆ ನಡೆಸಿದ ಡಿಸಿ!

1 min read

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಮತ ಎಣಿಕೆ ಕೇಂದ್ರದ ಪರಿಶೀಲನೆ

ಕರ್ನಾಟಕ ದಕ್ಷಿಣ ವಿಧಾನ ಪರಿಷತ್ ಚುನಾವಣೆಯು ಜೂನ್ 13 ರಂದು ನಡೆಯಲಿದ್ದು ಮತ ಎಣಿಕೆ ಕಾರ್ಯವು ಜೂನ್ 15 ರಂದು ನಗರದ ಪಡುವಾರಳ್ಳಿಯ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಸಲು ತಿರ್ಮಾನಿಸಲಾಗಿದೆ. ಈ ಸಂಬಂಧ ಇಂದು ಭದ್ರತಾ ಕೊಠಡಿ ಹಾಗೂ ಮತ ಎಣಿಕೆಯ ಪೂರ್ವ ಸಿದ್ಧತೆ ಪರಿಶೀಲಿಸಲು ಪ್ರಾದೇಶಿಕ ಆಯುಕ್ತರಾದ ಡಾ.ಸಿ.ಜಿ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿಗಳು ಉಪಸ್ಥಿರಿದ್ದರು.

About Author

Leave a Reply

Your email address will not be published. Required fields are marked *