ರೈತರ ಆತ್ಮಹತ್ಯೆ ತಗ್ಗಿಸಿದ ಮಹಾಮಾರಿ ಕೊರೊನ !

1 min read

ಮೈಸೂರು: ಮಹಾಮಾರಿ ಕೊರೊನ ರೈತರ ಆತ್ಮಹತ್ಯೆ ತಗ್ಗಿಸಿದೆ. ಕಳೆದ ಒಂದು ವರ್ಷದಿಂದ ರೈತರ ಸಾವಿನ ಪ್ರಮಾಣ ಕಡಿಮೆಯಾಗಿದೆ.

2018-19ರ ಸಾಲಿನಲ್ಲಿ ಹೆಚ್ಚು ಆತ್ಮಹತ್ಯೆ ಪ್ರಕರಣ‌ ದಾಖಲಾಗಿತ್ತು. ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮಂದಿ ರೈತರು ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿತ್ತು. ಈಗ ಶೇ.70% ಇಳಿಕೆಯಾಗಿದೆ. ಪಟ್ಟಣದಲ್ಲಿರುವ ರೈತ ಕುಟುಂಬಸ್ಥರು ಸಹ ಕೃಷಿ ಮಾಡುತ್ತಿದ್ದಾರೆ.

ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿವುದರಿಂದ ರೈತರಿಗೆ ಸಂಕಷ್ಟ ಕಡಿಮೆಯಾಗಿದೆ. ಇದು ಕೃಷಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಆಗಿದೆ ಎಂದು ಮೈಸೂರಿನಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಮಹಾಂತೇಶಪ್ಪ ಹೇಳಿಕೆ ನೀಡಿದ್ದಾರೆ.

ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಮಹಾಂತೇಶಪ್ಪ

About Author

Leave a Reply

Your email address will not be published. Required fields are marked *