ಮೈಸೂರಿನಲ್ಲಿ ಗ್ಯಾಂಗ್ ರೇಪ್? ಚಾಮುಂಡಿ ಬೆಟ್ಟದ ತಪ್ಪಲ್ಲಲ್ಲಿ ಘಟನೆ!
1 min read![](https://nannurumysuru.com/wp-content/uploads/2021/08/IMG_20210825_150609-1024x683-1.jpg)
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದಿರುಬ ಬಗ್ಗೆ ಖಚಿತ ಪಡಿಸಿಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
![](https://nannurumysuru.com/wp-content/uploads/2021/08/IMG_20210825_150534-1024x618.jpg)
ಚಾಮುಂಡಿ ಬೆಟ್ಟದ ತಪ್ಪಲಿನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಸಾಕ್ಷ್ಯಚದಾರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಎಸಿಪಿ ಶಶಿಧರ್, ಇನ್ಸ್ ಪೆಕ್ಟರ್ ರವಿಶಂಕರ್, ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ. ಸ್ಥಳದಲ್ಲಿ ಎಫ್ಎಸ್ಎಲ್, ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಯುತ್ತಿದೆ.
![](https://nannurumysuru.com/wp-content/uploads/2023/09/Nayana-Kumars.jpg)