ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರ್ಪೊರೇಟರ್ ಏಕಾಂಗಿ ಪ್ರತಿಭಟನೆ
1 min read![](https://nannurumysuru.com/wp-content/uploads/2021/06/image-1-1.jpg)
ಮೈಸೂರು: ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಅಂತ ಪಾಲಿಕೆಯ ಕಾರ್ಪೊರೇಟರ್ ಒಬ್ಬರು ಏಕಾಂಗಿಯಾಗಿ ಪ್ರತಿಭಟಿಸಿದ್ದಾರೆ.
![](https://nannurumysuru.com/wp-content/uploads/2021/06/WhatsApp-Image-2021-06-03-at-8.27.52-PM-1024x734.jpeg)
ಮೈಸೂರು ಮಹಾನಗರ ಪಾಲಿಕೆ ಕಚೇರಿ ಬಳಿ ನಗರ ಪಾಲಿಕೆ ಕಾರ್ಪೊರೇಟರ್ ಲೋಕೇಶ್(ಪಿಯಾ) ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸಿ ರೋಹಿಣಿ ಸಿಂಧೂರಿ ಫ್ಲೆಕ್ಸ್ ಹಿಡಿದು ಜಿಲ್ಲಾಧಿಕಾರಿ ವರ್ಗಾವಣೆಗೆ ಮೌನ ಪ್ರತಿಭಟನೆ ಮಾಡಿದ್ದಾರೆ.
![](https://nannurumysuru.com/wp-content/uploads/2023/09/Nayana-Kumars.jpg)