ಚುನಾವಣಾ ಮಸ್ಟರಿಂಗ್ ಕೆಲಸ ವೀಕ್ಷಿಸಿದ ಜಿಲ್ಲಾಧಿಕಾರಿಗಳು
1 min read![](https://nannurumysuru.com/wp-content/uploads/2024/04/1433bb70-71f7-43d5-ba82-96ffca212ed2-1024x768.jpg)
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ:ಕೆ.ವಿ.ರಾಜೇಂದ್ರ ಅವರು ಇಂದು ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ನಂಜನಗೂಡು ಹಾಗೂ ವರುಣಾ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮಸ್ಟರಿಂಗ್ ಕೆಲಸವನ್ನು ಪರಿಶೀಲನೆ ನಡೆಸಿದರು.
ಚುನಾವಣೆ ಕೆಲಸವನ್ನು ಯಾವುದೇ ಲೋಪ ದೋಷಗಳು ಆಗದಂತೆ ಚುನಾವಣೆ ನಿಯೋಜಿತವಾದ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
![](https://nannurumysuru.com/wp-content/uploads/2023/09/Nayana-Kumars.jpg)
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ. ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್.ಮಧು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಉಪಸ್ಥಿತರಿದ್ದರು.