31 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ ಹಚ್ಚಿದ ಪೊಲೀಸರು
1 min read![](https://nannurumysuru.com/wp-content/uploads/2021/07/Police.jpg)
ಮೈಸೂರು: 31 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಿರಿಯಾಪಟ್ಟಣ ಪೊಲೀಸರು ಪತ್ತೆ ಹಚ್ಚಿದ್ದಾರೆ.
1983 ರಲ್ಲಿ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗ್ರಾಮದ ಬಸಪ್ಪರ ಮನೆಯಲ್ಲಿ ನಡೆದಿದ್ದ ಕಳ್ಳತನದ ಆರೋಪಿ ನಾಗರರಾಜ್ ಎಂಬಯವವರನ್ನು ಪತ್ತೆ ಹಚ್ಚಿದ ಪೊಲೀಸರು.
![](https://nannurumysuru.com/wp-content/uploads/2023/09/Nayana-Kumars.jpg)
ಕಳ್ಳತನದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ನಾಗರಾಜ್ ಉಳಿದಿದ್ದ. ಸದ್ಯ ಆರೋಪಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು.