ಬಾಂಬ್ ಸ್ಕ್ವಾಡ್ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
1 min read![](https://nannurumysuru.com/wp-content/uploads/2021/06/image-7.jpg)
ಮೈಸೂರು: ಮೈಸೂರಿನಲ್ಲಿ ಬಾಂಬ್ ಸ್ಕ್ವಾಡ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರಿನ ಬಾಂಬ್ ಸ್ಕ್ವಾಡ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿ.ಎ.ಆರ್. ಪೊಲೀಸ್ ಕಾನ್ಸ್ಟೇಬಲ್ ಮೋಹನ್ ವರುಣಾ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
![](https://nannurumysuru.com/wp-content/uploads/2023/09/Nayana-Kumars.jpg)
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
![](https://nannurumysuru.com/wp-content/uploads/2021/06/WhatsApp-Image-2021-06-12-at-11.55.39-AM-768x1024.jpeg)