ಮೈಸೂರಿಗೆ ಧನ್ಯವಾದ ಸಲ್ಲಿಸಿದ ರೋಹಿಣಿ ಸಿಂಧೂರಿ

1 min read

ಮೈಸೂರು: ಮೈಸೂರಿನ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಅವರು ಮೈಸೂರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ನಾನು ಮಾಡಬಹುದಾದಷ್ಟು ಉತ್ತಮ ಕೆಲಸವನ್ನು ಮಾಡಿದ್ದೇನೆ. ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದಕ್ಕಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನ ಖುದ್ದು ವಾರ್ತಾ ಇಲಾಖೆ ಮೂಲಕ ತಿಳಿಸಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯೆಗು ಸಿಗದೆ ತೆರಳಿದ್ದಾರೆ.

About Author

Leave a Reply

Your email address will not be published. Required fields are marked *