ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಶ್ರೀಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸುತ್ತೂರು ಶ್ರೀಗಳು
1 min read![](https://nannurumysuru.com/wp-content/uploads/2021/05/Ganapati-sutturu.jpg)
ಮೈಸೂರು: ಮೈಸೂರಿನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿಯವರು ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳವರ ಆಶ್ರಮಕ್ಕೆ ಭೇಟಿ ನೀಡಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
![](https://nannurumysuru.com/wp-content/uploads/2021/05/WhatsApp-Image-2021-05-28-at-10.02.45-AM.jpeg)
ಸ್ವಾಮೀಜಿಯವರ 79 ನೇ ಜನ್ಮದಿನದ ಶುಭಕೋರಿದರು. ಈ ವೇಳೆ ಇಬ್ಬರು ಶ್ರೀಗಳು ಉಭಯ ಕುಶಲೋಪರಿ ಮಾತುಕತೆ ನಡೆಸಿದರು. ಇದೇವೇಳೆ ಶ್ರೀಮಠದ ಹಲವರು ಉಪಸ್ಥಿತರಿದ್ದರು.
![](https://nannurumysuru.com/wp-content/uploads/2023/09/Nayana-Kumars.jpg)